×
Ad

ಎ. 14: ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ವತಿಯಿಂದ 'ದಱ್'ವಾ ಕಾನ್ಫರೆನ್ಸ್'

Update: 2019-04-12 12:42 IST

ಉಳ್ಳಾಲ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ರಾಜ್ಯಾದ್ಯಂತ ಹಮ್ಮಿಕೊಂಡಿರುವ 'ದಱ್'ವಾ ಕಾನ್ಫರೆನ್ಸ್ 19' ಉಳ್ಳಾಲ ಡಿವಿಶನ್ ವತಿಯಿಂದ  ಎ.14ರಂದು ಬೆಳಗ್ಗೆ 10ಕ್ಕೆ ತೊಕ್ಕೊಟ್ಟು ತಾಜುಲ್  ಉಲಮಾ ಮಸ್ಜಿದ್ ನಲ್ಲಿ  ಡಿವಿಶನ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಙಳ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. 

ಎಸ್ಸೆಸ್ಸೆಫ್ ದ ಕ ಜಿಲ್ಲಾ ಅಧ್ಯಕ್ಷ ಸೆರ್ಕಲ ಇಬ್ರಾಹಿಮ್ ಸಖಾಫಿ ಉದ್ಘಾಟನೆ ಮಾಡಲಿದ್ದಾರೆ. ಎಸ್ಸೆಸ್ಸೆಫ್ ದಕ ಜಿಲ್ಲಾ ದಱ್'ವಾ ಕನ್ವಿನರ್ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ದಱ್'ವಾ ಕನ್ವಿನರ್ ಝುಬೈರ್ ಝುಹ್ರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News