ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ಕೊಡಗಿನ ಎಸ್.ಬೋಪಣ್ಣ

Update: 2019-04-13 18:50 GMT

ಮಡಿಕೇರಿ, ಎ.13: ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ಜಿಲ್ಲೆಯ ಅಜ್ಜಿಕುಟ್ಟಿರ ಎಸ್. ಬೋಪಣ್ಣ ನೇಮಕಗೊಂಡಿದ್ದಾರೆ.

ಹಿರಿಯ ವಕೀಲ ಎ.ಕೆ.ಸುಬ್ಬಯ್ಯ ಅವರ ಪುತ್ರರಾಗಿರುವ ಬೋಪಣ್ಣ ಪ್ರಸ್ತುತ ಗುವಾಹಟಿ ಉಚ್ಚ ನ್ಯಾಯಾಲಯದಲ್ಲಿ ಚೀಫ್ ಜಸ್ಟೀಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News