ಮೇ 2ರಿಂದ ಕದ್ರಿ ದೇವಳದಲ್ಲಿ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ಆಮಂತ್ರಣ

Update: 2019-04-19 12:52 GMT

ಮಂಗಳೂರು, ಎ.19: ಕದ್ರಿ ಮಂಜುನಾಥ ದೇವಳದಲ್ಲಿ ಮೇ2ರಿಂದ 11ರವರೆಗೆ ಜರಗುವ ಬ್ರಹ್ಮಕಲಶೋತ್ಸವ, ಮಹಾರುದ್ರಯಾಗ, ಮಹಾದಂಡ ರುದ್ರಾಭೀಷಕದ ಆಮಂತ್ರಣವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ನೀಡುವ ಮೂಲಕ ಆಮಂತ್ರಿಸಲಾಯಿತು.

ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಎ.ಜೆ. ಶೆಟ್ಟಿ, ಎಸ್.ಪ್ರದೀಪಕುಮಾರ ಕಲ್ಕೂರ, ಅರುಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News