ಬಿಜೆಪಿಯ ಸುಳ್ಳುಗಳು ಮತ್ತು ದೇಶದ ಜನರ ನೈಜ ಸಮಸ್ಯೆಗಳ ನಡುವಿನ ಸಂಘರ್ಷ: ಸಿದ್ದರಾಮಯ್ಯ

Update: 2019-04-22 12:23 GMT

ಬೆಂಗಳೂರು, ಎ. 22: ‘ಈ ಬಾರಿಯ ಚುನಾವಣೆ ಬಿಜೆಪಿಯ ಸುಳ್ಳುಗಳು ಮತ್ತು ದೇಶದ ಜನರ ನೈಜ ಸಮಸ್ಯೆಗಳ ನಡುವಿನ ಸಂಘರ್ಷ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

‘ಐದು ವರ್ಷಗಳ ಹಿಂದೆ ಬಣ್ಣದ ಮಾತುಗಳನ್ನಾಡಿ ಅಧಿಕಾರ ಹಿಡಿದ ಬಿಜೆಪಿಗೆ ಈ ಬಾರಿಯ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿ ಎಂದು ಮತದಾರರಲ್ಲಿ ಮನವಿ ಮಾಡುತ್ತೇನೆ’ ಎಂದಿರುವ ಸಿದ್ದರಾಮಯ್ಯ, ‘ಕಾಂಗ್ರೆಸ್ ಬೆಂಬಲಿಸೋಣ, ಸಮೃದ್ಧ ಭಾರತದ ಸಂಕಲ್ಪಕ್ಕೆ ಜೊತೆಯಾಗೋಣ’ ಎಂದು ಟ್ವಿಟರ್ ಮೂಲಕ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News