ಯುವಕ ನಾಪತ್ತೆ
Update: 2019-04-22 17:05 GMT
ಮಂಗಳೂರು, ಎ.22: ಸುರತ್ಕಲ್ ಸಮೀಪದ ಕಾನ ನಿವಾಸಿಯಾಗಿರುವ ವೃತ್ತಿಯಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಯಶೊಧರ (38) ಎ.11ರಿಂದ ಕಾಣೆಯಾಗಿದ್ದಾರೆ.
ಮಂಗಳೂರಿನಲ್ಲಿ ರಿಕ್ಷಾ ಬಾಡಿಗೆಗೆ ಚಲಾಯಿಸಿ ಜೀವನ ನಡೆಸುತ್ತಿದ್ದ ಇವರು ತುಳು, ಕನ್ನಡ, ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಖಾಕಿ ಅಂಗಿ, ನೀಲಿ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ. ಸುರತ್ಕಲ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಇವರನ್ನು ಕಂಡವರು ಮಾಹಿತಿ ನೀಡುವಂತೆ ಪೊಲೀಸರು ಮನವು