ಬಸ್ ನಿಲ್ದಾಣದಲ್ಲಿ ಆತ್ಮಹತ್ಯೆ

Update: 2019-05-08 17:00 GMT

ಅಜೆಕಾರು, ಮೇ 8: ವೈಯಕ್ತಿಕ ಕಾರಣದಿಂದ ಮನನೊಂದ ಹೆರ್ಮುಂಡೆ ಗ್ರಾಮದ ಪಂಬದಬೆಟ್ಟು ನಿವಾಸಿ ರಾಘವೇಂದ್ರ ಹೆಗ್ಡೆ(75) ಎಂಬವರು ಮೇ 8ರಂದು ಬೆಳಗ್ಗೆ 6ಗಂಟೆ ಸುಮಾರಿಗೆ ಮನೆ ಸಮೀಪದ ಬಸ್ ನಿಲ್ದಾಣದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News