ಮುಖ್ಯಮಂತ್ರಿ ಪರಿಹಾರ ನಿಧಿಗೆ ಗಾಲ್ಫ್ ಕ್ಲಬ್‌ನಿಂದ 20.13 ಲಕ್ಷ ರೂ.ಚೆಕ್ ಹಸ್ತಾಂತರ

Update: 2019-05-17 15:27 GMT

ಬೆಂಗಳೂರು, ಮೇ 17: ಬೆಂಗಳೂರು ಗಾಲ್ಫ್ ಕ್ಲಬ್‌ ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 20.13 ಲಕ್ಷ ರೂಪಾಯಿಗಳ ದೇಣಿಗೆಯ ಚೆಕ್‌ಅನ್ನು ಗಾಲ್ಫ್ ಕ್ಲಬ್ ನ ಕ್ಯಾಪ್ಟನ್ ಶಿವಪ್ರದೀಪ್ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹಸ್ತಾಂತರಿಸಿದರು.

ಶುಕ್ರವಾರ ಇಲ್ಲಿನ ರೇಸ್‌ಕೋರ್ಸ್ ರಸ್ತೆಯಲ್ಲಿನ ಶಕ್ತಿಭವನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಶಿವಪ್ರದೀಪ್ ಅವರು, ಚೆಕ್ ಅನ್ನು ಮುಖ್ಯಮಂತ್ರಿಗೆ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News