ಮತದಾನೋತ್ತರ ಸಮೀಕ್ಷೆಗಳು ನಿಖರವಾದ ಸಮೀಕ್ಷೆಗಳಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

Update: 2019-05-20 07:07 GMT

ಹೊಸದಿಲ್ಲಿ, ಮೇ 20: ಎನ್ ಡಿಎ ಮೈತ್ರಿಕೂಟಕ್ಕೆ ಬಹುಮತ ನೀಡಿರುವ ಮತದಾನೋತ್ತರ ಸಮೀಕ್ಷೆಗಳು ನಿಖರವಾದ ಸಮೀಕ್ಷೆಗಳಲ್ಲ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.

1999ರಿಂದ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ತಪ್ಪಾಗಿವೆ ಎಂದವರು ಹೇಳಿದರು.

ಗುಂಟೂರ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಪ್ರತಿ ಪಕ್ಷಕ್ಕೂ ಗೆಲುವಿನ ಬಗ್ಗೆ ನಂಬಿಕೆಯಿದೆ. 23ವರೆಗೆ ಪ್ರತಿಯೊಬ್ಬರಿಗೆ ಅವರದ್ದೇ ಆತ್ಮವಿಶ್ವಾಸವಿರುತ್ತದೆ. ಆದ್ದರಿಂದ 23ರವರೆಗೆ ಕಾಯಬೇಕು” ಎಂದವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News