ನೆಹರೂ ಪುಣ್ಯತಿಥಿ: ಮುಖ್ಯಮಂತ್ರಿಯಿಂದ ನೆಹರೂ ಪ್ರತಿಮೆಗೆ ನಮನ

Update: 2019-05-27 06:59 GMT

ಬೆಂಗಳೂರು, ಮೇ 27: ಮಾಜಿ ಪ್ರಧಾನಮಂತ್ರಿ ದಿವಂಗತ ಪಂಡಿತ ಜವಾಹರಲಾಲ ನೆಹರು ಅವರ 55ನೇ ಪುಣ್ಯ ತಿಥಿ ಅಂಗವಾಗಿ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸೌಧದ ಆವರಣದಲ್ಲಿರುವ ಪಂಡಿತ ಜವಾಹರ ಲಾಲ ನೆಹರು ಅವರ ಪ್ರತಿಮೆಗೆ ಮಾಲಾರ್ಪಣೆಗೈದು ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಬಿಬಿಎಂಪಿ ಮೇಯರ್ ಗಂಗಾಂಬಿಕೆ ಕೂಡಾ ನಮನ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News