ಕೊಡಗು ಜಿಲ್ಲೆಯಲ್ಲಿ ಮರ ಕಡಿಯುವುದನ್ನು ನಿಲ್ಲಿಸಲು ಸಿಎಂ ಸೂಚನೆ

Update: 2019-06-07 13:11 GMT

ಬೆಂಗಳೂರು, ಜೂ. 7: ಕೊಡಗು ಜಿಲ್ಲೆಯಲ್ಲಿ ಮರಗಳನ್ನು ಕಡಿಯುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಸೂಚನೆ ನೀಡಿದ್ದಾರೆ.

ಈ ಸಂಬಂಧ ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಇಂದೇ ಮರಗಳನ್ನು ಕಡಿಯುವುದನ್ನು ನಿಲ್ಲಿಸಿ, ತಕ್ಷಣವೇ ವರದಿಯನ್ನು ನೀಡುವಂತೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಕುಮಾರಸ್ವಾಮಿ ಇದೇ ವೇಳೆ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News