ಜಿಂದಾಲ್ ಭೂಮಿ ವಾಪಸ್: ಸರಕಾರದ ತೀರ್ಮಾನಕ್ಕೆ ಎಚ್.ಕೆ.ಪಾಟೀಲ್ ಸ್ವಾಗತ

Update: 2019-06-12 17:19 GMT

ಬೆಂಗಳೂರು, ಜೂ. 12: ಬಳ್ಳಾರಿಯ ಜಿಂದಾಲ್ ಕಂಪೆನಿಗೆ ಮಾರಾಟ ಮಾಡಿರುವ ಭೂಮಿಯನ್ನು ಹಿಂಪಡೆಯಲು ರಾಜ್ಯ ಸರಕಾರ ತೀರ್ಮಾನಿಸಿರುವ ಕ್ರಮ ಸ್ವಾಗತಾರ್ಹ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಜಿಂದಾಲ್ ಕಂಪೆನಿಗೆ ಸರಕಾರಿ ಭೂಮಿ ಮಾರಾಟ ಕುರಿತು ಮರುಪರಿಶೀಲನೆ ಮಾಡುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಿರ್ಣಯ ಸ್ವಾಗತಾರ್ಹ. ಆ ಕಾರಣಕ್ಕಾಗಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಭೈರೇಗೌಡ ಅವರನ್ನು ಅಭಿನಂದಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News