×
Ad

ದ.ಕ. ಜಿಲ್ಲಾ ವಾರ್ತಾಧಿಕಾರಿ ವರ್ಗಾವಣೆ

Update: 2019-06-14 18:32 IST

ಮಂಗಳೂರು, ಜೂ.14: ದ.ಕ. ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿಯನ್ನಾಗಿ ಬೆಂಗಳೂರಿಗೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಅವರನ್ನು ದ.ಕ. ಜಿಲ್ಲೆಯ ಪ್ರಭಾರವನ್ನು ಹೆಚ್ಚುವರಿಯಾಗಿ ವಹಿಸಲಾಗಿದ್ದು, ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News