ನೇಗಿಲ ಯೋಗಿ...
Update: 2019-06-14 23:43 IST
ರಾಜ್ಯದಲ್ಲಿ ಈ ಬಾರಿ ಮುಂಗಾರು ದುರ್ಬಲವಾಗಿದ್ದರೂ, ವಿವಿಧೆಡೆ ಚದುರಿದ ಮಳೆಯಾಗುತ್ತಿದೆ. ಶುಕ್ರವಾರ ಬೆಳಗಾವಿಯಲ್ಲಿ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದರು.
ರಾಜ್ಯದಲ್ಲಿ ಈ ಬಾರಿ ಮುಂಗಾರು ದುರ್ಬಲವಾಗಿದ್ದರೂ, ವಿವಿಧೆಡೆ ಚದುರಿದ ಮಳೆಯಾಗುತ್ತಿದೆ. ಶುಕ್ರವಾರ ಬೆಳಗಾವಿಯಲ್ಲಿ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದರು.