ಜೂ.18ರಂದು ಸಚಿವ ದೇಶಪಾಂಡೆ ಉಡುಪಿಗೆ

Update: 2019-06-17 14:58 GMT

ಉಡುಪಿ, ಜೂ.17: ರಾಜ್ಯದ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಜೂ.18ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಬೆಳಗ್ಗೆ 9:30ಕ್ಕೆ ಮಣಿಪಾಲ ದಲ್ಲಿರುವ ಜಿಪಂನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸಾರ್ವಜನಿಕರ ಭೇಟಿ ಹಾಗೂ 10 ಗಂಟೆಗೆ ಜಿಲ್ಲೆಯ ಪ್ರವಾಹ/ ಬರ ಪರಿಹಾರ ಕ್ರಮಗಳು ಹಾಗೂ ಕಂದಾಯ ಇಲಾಖಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News