ಸಾಲಬಾಧೆ: ರೈತ ಆತ್ಮಹತ್ಯೆ

Update: 2019-06-17 18:15 GMT

ಮಂಡ್ಯ, ಜೂ.17: ಸಾಲಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕು ಆಘಲಯದಲ್ಲಿ ನಡೆದಿದೆ.

ಗ್ರಾಮದ ಸುರೇಶ್ ಎ.ಎನ್.(45) ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ಪತ್ನಿ ಸುಶೀಲ, ಪುತ್ರ ಚಂದ್ರಶೇಖರ್, ಪುತ್ರಿ ಸುವರ್ಣ ಅವರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News