ವ್ಯಕ್ತಿ ನಾಪತ್ತೆ

Update: 2019-06-18 16:20 GMT

ಉಡುಪಿ, ಜೂ.18: ಇಲ್ಲಿನ ಚಿತ್ಪಾಡಿಯ ನಿವಾಸಿ ಸತೀಶ್‌ಚಂದ್ರ (43) ಎಂಬವರು ಜೂ.1ರಂದು ಅಪರಾಹ್ನ 2:30ಕ್ಕೆ ಮಂಗಳೂರಿಗೆ ಹೋಗಿ ಬರುವು ದಾಗಿ ಹೇಳಿ ಹೋದವರು ಈವರೆಗೆ ವಾಪಸ್ ಬಾರದೇ ಕಾಣೆಯಾಗಿದ್ದಾರೆ.

5ಅಡಿ 8 ಇಂಚು ಎತ್ತರವಿದ್ದು, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್, ಹಿಂದಿ ಬಾಷೆ ಬಲ್ಲವರಾಗಿದ್ದಾರೆ. ಇವರ ಪತ್ತೆಯಾದಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2520444, ಪೊಲೀಸ್ ವೃತ್ತ ನಿರೀಕ್ಷಕರು (0820-2520329), ಉಡುಪಿ ಜಿಲ್ಲಾ ನಿಸ್ಸಂತು ಕಚೇರಿ (0820-2526444) ಅಥವಾ ಉಡುಪಿ ನಗರ ಠಾಣೆಯ ಇ- ಮೇಲ್ ಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News