ಮರಕ್ಕೆ ಕಾರು ಢಿಕ್ಕಿ; ಮೂವರು ಮೃತ್ಯು

Update: 2019-06-23 11:12 GMT

ಬೆಂಗಳೂರು, ಜೂ.23: ಮಾಗಡಿ ತಾಲೂಕಿನ ಹುಚ್ಚಹನುಮೇಗೌಡ ಪಾಳ್ಯದ ಬಳಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ರವಿವಾರ ಸಂಭವಿಸಿದೆ.

ಕಾರಿನಲ್ಲಿದ್ದ ನರಸಮ್ಮ(60) , ಜಯಲಕ್ಷ್ಮೀಯಮ್ಮ (40) ಮತ್ತು ಕುಮಾರ್ (35) ಮೃತಪಟ್ಟಿದ್ದಾರೆ .

ಇಬ್ಬರು ಗಾಯಗೊಂಡಿದ್ದಾರೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಮಾಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ಧಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News