ಹಿರಿಯ ನಟ ಮುಖ್ಯಮಂತ್ರಿ ಚಂದ್ರುಗೆ ಹೃದಯಾಘಾತ

Update: 2019-06-24 15:58 GMT

ಬೆಂಗಳೂರು, ಜೂ.24: ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರುಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮುಖ್ಯಮಂತ್ರಿ ಚಂದ್ರು ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಈ ಹಿಂದೆ ಕೂಡಾ 2 ಬಾರಿ ಲಘು ಹೃದಯಾಘಾತವಾಗಿತ್ತು. ಇಂದು ಕೂಡ ಅವರಿಗೆ ಲಘು ಹೃದಯಾಘಾತವಾಗಿದ್ದು, ಬೆಳಗ್ಗೆ ಜೆ.ಪಿ.ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News