ಕಾನೂನು ಆಯೋಗದ ಅಧ್ಯಕ್ಷರ ಅವಧಿ ಮುಕ್ತಾಯ
Update: 2019-06-28 23:02 IST
ಬೆಂಗಳೂರು, ಜೂ.28 : ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರ ಅವಧಿ ಮುಕ್ತಾಯವಾಗಿದೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.
ಬೆಂಗಳೂರು, ಜೂ.28 : ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರ ಅವಧಿ ಮುಕ್ತಾಯವಾಗಿದೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.