1.12 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಂಚನೆ: ದೂರು ದಾಖಲು

Update: 2019-06-30 14:39 GMT

ಬೆಂಗಳೂರು, ಜೂ.30: ಚಿನ್ನದ ವ್ಯಾಪಾರಿಯೊಬ್ಬರಿಗೆ ಯುವಕನೊಬ್ಬ ಸುಮಾರು 1.12 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ವಂಚಿಸಿರುವ ಆರೋಪದಡಿ ಇಲ್ಲಿನ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೇರಳ ಮೂಲದ ಚಿನ್ನದ ವ್ಯಾಪಾರಿ ಝಾರೀನಾ ಜೋಸೆಫ್ ಎಂಬುವರು ದೂರು ನೀಡಿದ್ದು, ರೋಹಿತ್ ಎಂಬಾತ 3 ಕೆಜಿ 470 ಗ್ರಾಂ ಚಿನ್ನಾಭರಣ ವಂಚನೆ ಮಾಡಿರುವುದಾಗಿ ಆರೋಪಿಸಿ ದೂರು ನೀಡಿದ್ದು, ಈ ಸಂಬಂಧ ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News