ಮೈತ್ರಿ ಸರಕಾರಕ್ಕೆ ಕಂಟಕ: 8 ಶಾಸಕರಿಂದ ರಾಜೀನಾಮೆ?

Update: 2019-07-06 07:08 GMT

ಬೆಂಗಳೂರು, ಜು.6: ಮೈತ್ರಿ ಸರಕಾರಕ್ಕೆ ಸಂಕಷ್ಟ ಎದುರಾಗಿದ್ದು, 8 ಅತೃಪ್ತ ಶಾಸಕರು ರಾಜೀನಾಮೆ ನೀಡಲು ವಿಧಾನಸೌಧಕ್ಕೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.

ರಮೇಶ್ ಜಾರಕಿಹೊಳಿ, ಬಿ.ಸಿ.ಪಾಟೀಲ್, ಪ್ರತಾಪಗೌಡ ಪಾಟೀಲ್, ನಾರಾಯಣ ಗೌಡ, ಕೆ.ಗೋಪಾಲಯ್ಯ, ಎಚ್.ವಿಶ್ವನಾಥ್, ಶಿವರಾಮ್ ಹೆಬ್ಬಾರ್, ಮಹೇಶ್ ಕುಮಟಳ್ಳಿ ಈಗಾಗಲೇ ವಿಧಾನಸೌಧಕ್ಕೆ ಆಗಮಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News