ಜು.12 ಕ್ಕೆ ಉಪ ರಾಷ್ಟ್ರಪತಿ ಮೈಸೂರಿಗೆ ಆಗಮನ

Update: 2019-07-06 17:01 GMT

ಬೆಂಗಳೂರು, ಜು.6 : ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಜು.12 ರಂದು ಮೈಸೂರಿಗೆ ಆಗಮಿಸಲಿದ್ದು, ಜು.13 ರಂದು ಕೇಂದ್ರ ಭಾರತೀಯ ಭಾಷಾ ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News