ಜು.12 ಕ್ಕೆ ಉಪ ರಾಷ್ಟ್ರಪತಿ ಮೈಸೂರಿಗೆ ಆಗಮನ
Update: 2019-07-06 17:01 GMT
ಬೆಂಗಳೂರು, ಜು.6 : ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಜು.12 ರಂದು ಮೈಸೂರಿಗೆ ಆಗಮಿಸಲಿದ್ದು, ಜು.13 ರಂದು ಕೇಂದ್ರ ಭಾರತೀಯ ಭಾಷಾ ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.