Breaking News: ಮೈತ್ರಿ ಸರಕಾರಕ್ಕೆ ಆಘಾತ: ಮತ್ತಿಬ್ಬರು ಶಾಸಕರು ರಾಜೀನಾಮೆ

Update: 2019-07-10 11:02 GMT

ಬೆಂಗಳೂರು, ಜು.10: ಮೈತ್ರಿ ಸರಕಾರಕ್ಕೆ ಮತ್ತೊಂದು ಆಘಾತ ನೀಡುವ ಬೆಳವಣಿಗೆಯಲ್ಲಿ ಇಬ್ಬರು ಶಾಸಕರು ಇಂದು ರಾಜೀನಾಮೆ ನೀಡಿದ್ದಾರೆ. ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಮತ್ತು ಶಾಸಕ ಸುಧಾಕರ್ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News