ಸುಪ್ರೀಂ ಕೋರ್ಟ್ ಆದೇಶ ಸ್ವಾಗತಾರ್ಹ: ಶಾಸಕ ಎಚ್. ವಿಶ್ವನಾಥ್

Update: 2019-07-11 06:06 GMT

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶ ಸ್ವಾಗತಾರ್ಹ. ನಾವೆಲ್ಲರೂ ಬೆಂಗಳೂರಿಗೆ ಬರುತ್ತಿದ್ದು ಸ್ಪೀಕರ್ ಅವರನ್ನು ಭೇಟಿ ಯಾಗಲಿದ್ದೇವೆ ಎಂದು ಶಾಸಕ ಎಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

ರಾಜೀನಾಮೆ ಪತ್ರ ಮತ್ತೊಮ್ಮೆ ಸಲ್ಲಿಸಲಾಗುವುದು. ಎಲ್ಲ ಶಾಸಕರು ಒಗ್ಗಟ್ಟಾಗಿದ್ದೇವೆ. ನಮಗೆ ಯಾವ ಆತಂಕವಿಲ್ಲ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News