ಅತೃಪ್ತ ಶಾಸಕರ ಪೈಕಿ ಇಬ್ಬರ ಅನರ್ಹತೆಗೆ ಸ್ಪೀಕರ್ ಗೆ ಮನವಿ

Update: 2019-07-11 06:20 GMT

ಬೆಂಗಳೂರು, ಜು.11: ಅತೃಪ್ತ ಶಾಸಕರ ಪೈಕಿ ಇಬ್ಬರ ವಿರುದ್ಧ ಅನರ್ಹತೆ ಗೆ ಕ್ರಮ ಕೈಗೊಳ್ಳುವಂತೆ  ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್ ಗೆ ಮನವಿ ಮಾಡಿದ್ದಾರೆ. 

ಶಾಸಕರಾದ  ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿ ಅವರನ್ನು ಅನರ್ಹಗೊಳಿಸುವಂತೆ  ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಪರ ವಕೀಲರು ಸ್ಪೀಕರ್ ರಮೇಶ್ ಕುಮಾರ್ ಮುಂದೆ   ವಾದ ಮಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News