15 ವಿಷಯಗಳಿಗೆ ಮಾತ್ರ ಕ್ಯಾಬಿನೆಟ್ ಸಭೆ ಸೀಮಿತ

Update: 2019-07-11 08:03 GMT

ಬೆಂಗಳೂರು, ಜು.11: ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 15 ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

ಪಟ್ಟಿಯಲ್ಲಿ 135 ವಿಷಯಗಳು ಇದ್ದರೂ ರಾಜ್ಯಪಾಲರ ಸೂಚನೆಯ ಮೇರೆಗೆ  15 ವಿಷಯಗಳ ಬಗ್ಗೆ ಮಾತ್ರ ಚರ್ಚೆ ನಡೆಯಿತು. ನೀತಿ ರೂಪಿಸುವ ವಿಷಯಗಳನ್ನು ಕೈಗೆತ್ತಿಕೊಳ್ಳದಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ  ವಿಷಯಗಳ ಸಂಖ್ಯೆ ಇಳಿಕೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News