ಶೀನ ಸುವರ್ಣ

Update: 2019-07-11 15:11 GMT

ಬ್ರಹ್ಮಾವರ, ಜು.11: ಹೇರೂರು ನಿವಾಸಿ ಕೃಷಿಕ ಶೀನ ಎ.ಸುವರ್ಣ (84) ಅಲ್ಪಕಾಲದ ಅಸೌಖ್ಯದಿಂದ ಜು.10ರಂದು ಸ್ವಗೃಹದಲ್ಲಿ ನಿಧನರಾದರು.

ಶ್ರೀಕ್ಷೇತ್ರ ಧರ್ಮಸ್ಥಳ ಪ್ರಗತಿ ಬಂಧು ಸ್ವ ಸಹಾಯ ಸಂಘ ಹೇರೂರು ಒಕ್ಕೂಟದ ಅಧ್ಯಕ್ಷರಾಗಿ, ಹೇರೂರು ಬಿಲ್ಲವ ಸೇವಾ ಸಂಘದಲ್ಲಿ ಪದಾಧಿಕಾರಿ ಯಾಗಿ, ಬ್ರಹ್ಮಾವರದ ಸುವರ್ಣ ಎಂಟರ್‌ಪ್ರೈಸಸ್‌ನ ಸ್ಥಾಪಕರಾಗಿ, ಔಷಧಿ ವಿತರಕರಾಗಿ ಸೇವೆ ಸಲ್ಲಿಸಿದ್ದರು.

ಇವರು ನಾಲ್ವರು ಪುತ್ರಿಯರು ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ