ಮಾಧ್ಯಮಗಳ ವರದಿಯಿಂದ ಮನಸ್ಸಿಗೆ ನೋವಾಗಿದೆ: ಸಿದ್ದರಾಮಯ್ಯ

Update: 2019-07-11 17:27 GMT

ಬೆಂಗಳೂರು, ಜು.11: ರಾಜೀನಾಮೆ ನೀಡಿರುವ ಶಾಸಕರು ಮಾತ್ರವಲ್ಲ, ಕಾಂಗ್ರೆಸ್‌ನ ಎಲ್ಲ 78 ಶಾಸಕರೂ ನನಗೆ ಆಪ್ತರಾಗಿದ್ದಾರೆ. ಅವರು ನಮ್ಮ ಪಕ್ಷದ ಬಹಳಷ್ಟು ನಾಯಕರಿಗೂ ಆಪ್ತರಾಗಿದ್ದಾರೆ. ಮಾಧ್ಯಮಗಳು ಸೆಲೆಕ್ಟಿವ್ ಆಗಿ ಈ ಶಾಸಕರು ನನ್ನ ಆಪ್ತರು ಎಂದು ಹೇಳುತ್ತಿರುವುದು ಸರಿ ಅಲ್ಲ. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News