ವ್ಯಕ್ತಿಯ ಮೇಲೆ ಕಾಡಾನೆ ದಾಳಿ

Update: 2019-07-11 18:41 GMT

ಹನೂರು, ಜು.11: ತಾಲೂಕಿನ ನಾಗಮಲೆಯಿಂದ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದ ವೇಳೆ ಭಕ್ತನೊಬ್ಬನ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯರು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆದು ಬಳಿಕ ಬೆಂಗಳೂರಿಗೆ ತೆರಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News