ಸಮ್ಮಿಶ್ರ ಸರಕಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆಲ್ಲಲಿದೆ: ಸಚಿವ ಡಿಕೆಶಿ

Update: 2019-07-14 13:00 GMT

ಬೆಂಗಳೂರು,ಜು.14: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆಲ್ಲಲಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾದ ಶಾಸಕರು ಪಕ್ಷಕ್ಕಾಗಿ ಬಹಳ ವರ್ಷಗಳ ಕಾಲ ದುಡಿದಿದ್ದಾರೆ. ತಮ್ಮ ಕ್ಷೇತ್ರಗಳಲ್ಲಿ ಹುಲಿಯ ಹಾಗೆ ಹೋರಾಟ ನಡೆಸಿದ್ದಾರೆ. ಹೀಗಾಗಿ ವಿಶ್ವಾಸ ಮತಯಾಚನೆಯ ವೇಳೆ ನಮಗೆ ಮತ ಹಾಕಲಿದ್ದಾರೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News