ಅತೃಪ್ತ ಶಾಸಕರ ರಾಜೀನಾಮೆ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

Update: 2019-07-15 06:02 GMT

ಬೆಂಗಳೂರು: ಅತೃಪ್ತ ಶಾಸಕರು ಸಲ್ಲಿಸಿದ ರಾಜೀನಾಮೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ.

ಎಂಟಿಬಿ ನಾಗರಾಜ್, ಮುನಿರತ್ನ, ಆನಂದ್ ಸಿಂಗ್, ಸುಧಾಕರ್ ಮತ್ತು ರೋಷನ್ ಬೇಗ್ ಸಲ್ಲಿಸಿದ ಅರ್ಜಿ ವಿಚಾರಣೆಗೆ ಅಂಗೀಕರಿಸಿದ‌ ಸುಪ್ರೀಂ ಕೋರ್ಟ್, ಇತರ ಶಾಸಕರು ಸಲ್ಲಿಸಿರುವ ಅರ್ಜಿಯನ್ನು ನಾಳೆ ವಿಚಾರಣೆ ನಡೆಸಲು ಸಮ್ಮತಿಸಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News