ವಿಧಾನಸಭೆಯ ಕಲಾಪ ಗುರುವಾರಕ್ಕೆ ಮುಂದೂಡಿಕೆ

Update: 2019-07-15 09:15 GMT

ಬೆಂಗಳೂರು, ಜು.15: ರಾಜ್ಯ ವಿಧಾನಸಭೆಯ ಕಲಾಪ ಗುರುವಾರ ಬೆಳಗ್ಗೆ 11:00 ಗಂಟೆ ತನಕ   ಮುಂದೂಡಲಾಗಿದೆ.

ವಿಧಾನಸಭೆಯ ಸ್ಪೀಕರ್ ರಮೇಶ್ ಕುಮಾರ್  ವಿಧಾನಸಭೆಯ ಕಲಾಪವನ್ನು ಮುಂದೂಡಿದರು. ಗುರುವಾರ ಬೆಳಗ್ಗೆ 11:00 ಗಂಟೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News