ರಾಮಲಿಂಗಾರೆಡ್ಡಿ ವಿರುದ್ಧ ಅತೃಪ್ತ ಶಾಸಕರ ಆಕ್ರೋಶ

Update: 2019-07-18 05:43 GMT

ಬೆಂಗಳೂರು, ಜು.18: ರಾಮಲಿಂಗಾರೆಡ್ಡಿ ನಮಗೆ ಮೋಸ ಮಾಡಿದ್ದಾರೆ ಎಂದು ಅತೃಪ್ತ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅತೃಪ್ತ ಶಾಸಕರಲ್ಲಿ ಒಬ್ಬರಾದ ಸೋಮಶೇಖರ್, ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದ ರಾಮಲಿಂಗಾರೆಡ್ಡಿ ಇದೀಗ ಹಿಂಪಡೆಯುವ ಕೆಲಸ ಮಾಡಿದ್ದಾರೆ. ಆದರೆ ನಾವು ಯಾವುದೇ ಕಾರಣಕ್ಕೂ ಅವರನ್ನು ಫಾಲೋ ಮಾಡುವುದಿಲ್ಲ. ಇಂದು ಸದನಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News