ಮಂಗಳೂರಿನಲ್ಲಿ ಮಳೆ ಬಿರುಸು

Update: 2019-07-18 07:05 GMT

ಮಂಗಳೂರಿನಲ್ಲಿ ಬುಧವಾರ ರಾತ್ರಿಯಿಂದ ಮಳೆ ಬಿರುಸುಗೊಂಡಿದ್ದು, ಕೇಂದ್ರ ರೈಲು ನಿಲ್ದಾಣದ ಬಳಿ, ಎಂಪೈರ್ ಮಾಲ್ ಸಮೀಪ, ಜೈಲು ರಸ್ತೆ, ಗುಜರಾತಿ ಶಾಲೆ ಬಳಿ, ಜ್ಯೋತಿ ವೃತ್ತದಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ರಸ್ತೆಯಲ್ಲೇ ನೀರು ನಿಂತಿದ್ದು, ಕೃತಕ ನೆರೆ ಸೃಷ್ಟಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor