ಸಂಜೆ 6 ಗಂಟೆಯೊಳಗೆ ಬಹುಮತ ಸಾಬೀತುಪಡಿಸಿ: ರಾಜ್ಯಪಾಲರಿಂದ ಸಿಎಂಗೆ ಪತ್ರ

Update: 2019-07-19 10:12 GMT

ಬೆಂಗಳೂರು, ಜು.19: ಇಂದು ಸಂಜೆ 6 ಗಂಟೆಯೊಳಗೆ ವಿಶ್ವಾಸ ಮತಯಾಚನೆ ನಡೆಸಬೇಕು ಎಂದು ರಾಜ್ಯಪಾಲು ವಜುಭಾಯಿ ವಾಲಾ ಸಿಎಂಗೆ ಮರುಜ್ಞಾಪನಾ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News