ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಜು.20ರಂದು ಕಾಂಗ್ರೆಸ್ ಪ್ರತಿಭಟನೆ

Update: 2019-07-19 16:47 GMT

ಉಡುಪಿ, ಜು.19: ಉತ್ತರಪ್ರದೇಶ ಸೋನಭದ್ರ ಗ್ರಾಮದ ಗೋಲಿಬಾರ್ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಲು ತೆರಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯನ್ನು ಬಂಧಿಸಿದ ಉತ್ತರ ಪ್ರದೇಶ ಸರಕಾರದ ಕ್ರಮ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ಜು.20ರಂದು ಬೆಳಗ್ಗೆ ಉಡುಪಿ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪ್ರತಿಭಟನಾ ಸಭೆಯನ್ನು ಆಯೋಜಿಸಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕೊಡವೂರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News