ಸರಸ್ವತಿ ಅಮ್ಮ

Update: 2019-07-21 13:15 GMT

ಪುತ್ತೂರು: ತಾಲೂಕಿನ ಆರ್ಯಾಪು ಗ್ರಾಮದ ಕುಂಜೂರು ಪಂಜ ನಿವಾಸಿ ಮುದ್ರಾಜೆ ದಿ. ವೆಂಕಟ್ರಮಣ ಭಟ್ ಅವರ ಪತ್ನಿ ಸರಸ್ವತಿ ಅಮ್ಮ(81) ಅಲ್ಪ ಕಾಲದ ಅಸೌಖ್ಯದಿಂದ ಭಾನುವಾರ ಸ್ವಗೃಹದಲ್ಲಿ ನಿಧನರಾದರು.
ಮೃತು ಮೂವರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ