ಜಮೀನಿನಲ್ಲಿ ಬೆಂಕಿ: 2 ಎಕರೆ ಕಬ್ಬು ಬೆಳೆ ಭಸ್ಮ

Update: 2019-07-21 18:32 GMT

ಹನೂರು, ಜು.21: ಜಮೀನಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 2 ಎಕರೆಯಲ್ಲಿ ಬೆಳೆದ ಕಬ್ಬು ಸಂಪೂರ್ಣ ಭಸ್ಮವಾಗಿರುವ ಘಟನೆ ರವಿವಾರ ನಡೆದಿದೆ.

ಆಂಡಿಪಾಳ್ಯ ಗ್ರಾಮದ ಪ್ರಕಾಶ್ ರವರಿಗೆ ಸೇರಿದ ಜಮೀನಿನಲ್ಲಿ ಈ ಅವಘಡ ಸಂಭವಿಸಿದ್ದು, ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ನ್ಯಾಯ ಒದಗಿಸುವಂತೆ ರೈತ ಮುಖಂಡರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News