ಜು.28: ಅಮುಕ್ತ್ ವಾರ್ಷಿಕ ಸಮ್ಮೇಳನ

Update: 2019-07-22 16:58 GMT

ಮಂಗಳೂರು, ಜು.22: ಮಂಗಳೂರು ವಿವಿ ಕಾಲೇಜು ಅಧ್ಯಾಪಕರ ಸಂಘ (ಅಮುಕ್ತ್)ದ ವಾರ್ಷಿಕ ಸಮ್ಮೇಳನವು ಜು.28ರಂದು ಪೂರ್ವಾಹ್ನ 11:30ಕ್ಕೆ ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಲಿದೆ.

ಈ ಸಂದರ್ಭ ಶೈಕ್ಷಣಿಕ ವರ್ಷದಲ್ಲಿ ನಿವೃತ್ತಿ ಹೊಂದಿದ, ಪಿಎಚ್‌ಡಿ ಪಡೆದ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಪ್ರಾಧ್ಯಾಪಕರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News