ವಿಧಾನ ಸಭೆ ಕಲಾಪ ನಾಳೆ ಬೆಳಗ್ಗೆ 10 ಗಂಟೆಗೆ ಮುಂದೂಡಿಕೆ

Update: 2019-07-23 03:51 GMT

ಬೆಂಗಳೂರು, ಜು.22: ವಿಧಾನಸಭೆಯ ಕಲಾಪವನ್ನು ಮಂಗಳವಾರ ಬೆಳಗ್ಗೆ 10 ಗಂಟೆಗೆ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಮುಂದೂಡಿದರು.

ಸಂಜೆ 4 ಗಂಟೆ ತನಕ ಚರ್ಚೆಗೆ ಅವಕಾಶ ನೀಡಲಾಗುವುದು. 6 ಗಂಟೆಯೊಳಗೆ ವಿಶ್ವಾಸಮತ ಪ್ರಕ್ರಿಯನ್ನು ಮುಗಿಸಲಾಗುವುದು ಎಂದು ಸ್ಪೀಕರ್ ಹೇಳಿದರು.

ಇಂದು ರಾತ್ರಿ ಕಲಾಪ 11:45ರ ತನಕ ನಡೆಯಿತು. ಬಳಿಕ ಸ್ಪೀಕರ್ ಕಲಾಪವನ್ನು ಮುಂದೂಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News