ನಮ್ಮನ್ನು ಮಾಧ್ಯಮದವರು 'ಕಳ್ಳರು, ಕಳ್ಳರು' ಎನ್ನುತ್ತಿದ್ದಾರೆ: ಡಿಕೆ ಶಿವಕುಮಾರ್

Update: 2019-07-23 08:48 GMT

 ಬೆಂಗಳೂರು, ಜು.23: ವಿಶ್ವಾಸಮತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಡಿಕೆ ಶಿವಕುಮಾರ್ ‘ಮಂಕುತಿಮ್ಮನ ಕಗ್ಗ’ ಉಲ್ಲೇಖಿಸಿ ಮಾಧ್ಯಮದವರು ನಮ್ಮನ್ನು ಕಳ್ಳರು, ಕಳ್ಳರು ಎಂದು ಕರೆದು ತಲೆ ಎತ್ತಿ ಓಡಾಡದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಸದ್ಯದ ಪರಿಸ್ಥಿತಿಯಲ್ಲಿ ವಿಶ್ವಾಸಮತಕ್ಕೆ ಅಂಕಿ-ಅಂಶಗಳಲ್ಲಿ ಏರು-ಪೇರಾಗಬಹುದು. ಯಡಿಯೂರಪ್ಪ ಅವರ ಛಲ ಮೆಚ್ಚುವಂತಹದ್ದು. ಹಲವು ಬಾರಿ ಪ್ರಯತ್ನದ ಬಳಿಕ ನಮ್ಮ 15 ಶಾಸಕರನ್ನು ತಮ್ಮತ್ತ ಸೆಳೆದು ಮುಖ್ಯಮಂತ್ರಿಯಾಗಲು ಹೊರಟಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News