ಪಕ್ಷ ಬಿಟ್ಟು ಬಿಜೆಪಿ ಜೊತೆ ಹೋದವರನ್ನು ಪ್ರಳಯವಾದರೂ ಮತ್ತೆ ಸೇರಿಸಿಕೊಳ್ಳುವುದಿಲ್ಲ‌‌‌: ಸಿದ್ದರಾಮಯ್ಯ

Update: 2019-07-23 15:10 GMT

ಬೆಂಗಳೂರು, ಜು.23: ಪಕ್ಷವನ್ನು ಬಿಟ್ಟು ಯಾರು ಬಿಜೆಪಿ ಜತೆ ಹೋಗಿದ್ದಾರೋ, ಅವರನ್ನು ಪ್ರಳಯವಾದರೂ ಮತ್ತೆ ನಮ್ಮ‌ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ‌‌‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

'ನಮಗೆ ದ್ರೋಹ ಬಗೆದು ಪಕ್ಷವನ್ನು ಬಿಟ್ಟು ಯಾರು ಬಿಜೆಪಿ ಜತೆ ಹೋಗಿದ್ದಾರೋ, ಅವರನ್ನು ಪ್ರಳಯವಾದರೂ ಮತ್ತೆ ನಮ್ಮ‌ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ‌‌‌ ಎಂದು ಸ್ಪಷ್ಟಪಡಿಸುತ್ತೇನೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News