ಸಂಖ್ಯೆಯ ಲೆಕ್ಕದಲ್ಲಿ ಸೋತರೂ, ನೈತಿಕವಾಗಿ ಗೆದ್ದಿದ್ದೇವೆ: ಮಾಜಿ ಸಿಎಂ ಸಿದ್ದರಾಮಯ್ಯ

Update: 2019-07-23 16:46 GMT

ಬೆಂಗಳೂರು, ಜು.23: ಸಂಖ್ಯೆಯ ಲೆಕ್ಕದಲ್ಲಿ ನಮ್ಮ ಮೈತ್ರಿ ಸರ್ಕಾರ ಸೋತರೂ ಅವರ ಮಟ್ಟಕ್ಕೆ ಇಳಿಯದೆ ನೈತಿಕವಾಗಿ ನಾವು ಗೆದ್ದಿದ್ದೇವೆ. ಈಗ ನಮ್ಮ ಮನೆ ಸ್ವಚ್ಛವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

'ಹಣ ಮತ್ತು ತೋಳ್ಬಲ ಬಳಸಿಕೊಂಡು ಸಂಖ್ಯೆಯ ಲೆಕ್ಕದಲ್ಲಿ‌ ಗೆದ್ದಿರುವ ಬಿಜೆಪಿ ನೈತಿಕವಾಗಿ ಸೋತಿದೆ. ಸಂಖ್ಯೆಯ ಲೆಕ್ಕದಲ್ಲಿ ನಮ್ಮ ಮೈತ್ರಿ ಸರ್ಕಾರ ಸೋತರೂ ಅವರ ಮಟ್ಟಕ್ಕೆ ಇಳಿಯದೆ ನೈತಿಕವಾಗಿ ನಾವು ಗೆದ್ದಿದ್ದೇವೆ. ಈಗ ನಮ್ಮ ಮನೆ ಸ್ವಚ್ಛವಾಗಿದೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News