ಯಡಿಯೂರಪ್ಪಗೆ ಶುಭಾಶಯ ಕೋರಿದ ಸುಮಲತಾ

Update: 2019-07-24 16:52 GMT

ಬೆಂಗಳೂರು, ಜು.24: ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಯಡಿಯೂರಪ್ಪಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಶುಭ ಕೋರಿದ್ದಾರೆ. 

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ಗೆಲುವಿಗೆ ಬೆನ್ನಿಗೆ ನಿಂತ ನಾಯಕ ಇಂದು ಮುಖ್ಯಮಂತ್ರಿ ಕುರ್ಚಿ ಅಲಂಕರಿಸುತಿದ್ದಾರೆ ಎಂಬುದು ಖುಷಿ ವಿಚಾರ ಎಂದು ಬರೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News