×
Ad

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್: ಕಾರ್ಗಿಲ್ ನೆನಪಿಗಾಗಿ ಗಿಡ ವಿತರಣೆ, ನೆಡುವ ಕಾರ್ಯಕ್ರಮ

Update: 2019-07-27 15:29 IST

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ 527 ಕಾರ್ಗಿಲ್ ಹುತಾತ್ಮ ಯೋಧರ ನೆನಪಿಗಾಗಿ ಉಡುಪಿಯ ವಲಕಾಡು ಶಾಲೆಯಲ್ಲಿ 527 ಗಿಡ ವಿತರಣೆ ಹಾಗೂ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಮಾಜಿ ನಗರ ಸಭಾ ಸದಸ್ಯ ಶ್ಯಾಮ್ ಪ್ರಸಾದ್ ಕುಡ್ವ, ಅರಣ್ಯ ಅಧಿಕಾರಿ ರವೀಂದ್ರ ಆಚಾರ್ಯ ಮತ್ತು ಶಾಖಾ ಮುಖ್ಯಸ್ಥ ಹಫೀಝ್ ರಹ್ಮಾನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News