ಸ್ಪೀಕರ್ ತೀರ್ಮಾನ ಪ್ರಜಾಪ್ರಭುತ್ವದ ಕಗ್ಗೊಲೆ: ಶೋಭಾ ಕರಂದ್ಲಾಜೆ

Update: 2019-07-28 14:34 GMT

ಬೆಂಗಳೂರು, ಜು.28: ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ತೀರ್ಮಾನ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಕಗ್ಗೊಲೆ. ವಿಧಾನಸಭೆಯ ಗೌರವವನ್ನು ಮಣ್ಣು ಪಾಲು ಮಾಡುವ ಕೆಲಸ ಮಾಡಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ವಿರುದ್ಧ ಸ್ಪೀಕರ್ ಕೈಗೊಂಡಿರುವ ನಿರ್ಧಾರ ಕಾನೂನು ಬಾಹಿರವಾಗಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News