ಸ್ಪೀಕರ್ ತೀರ್ಮಾನ ಪ್ರಜಾಪ್ರಭುತ್ವದ ಕಗ್ಗೊಲೆ: ಶೋಭಾ ಕರಂದ್ಲಾಜೆ
Update: 2019-07-28 14:34 GMT
ಬೆಂಗಳೂರು, ಜು.28: ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ತೀರ್ಮಾನ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಕಗ್ಗೊಲೆ. ವಿಧಾನಸಭೆಯ ಗೌರವವನ್ನು ಮಣ್ಣು ಪಾಲು ಮಾಡುವ ಕೆಲಸ ಮಾಡಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ವಿರುದ್ಧ ಸ್ಪೀಕರ್ ಕೈಗೊಂಡಿರುವ ನಿರ್ಧಾರ ಕಾನೂನು ಬಾಹಿರವಾಗಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.