ಕರ್ನಾಟಕ ಶ್ರೇಷ್ಠ ಉದ್ಯಮಿಯನ್ನು ಕಳೆದುಕೊಂಡಿದೆ: ಎಚ್‌ಡಿಕೆ

Update: 2019-07-31 12:50 GMT

ಬೆಂಗಳೂರು, ಜು.31: ಉದ್ಯಮಿ ಹಾಗೂ ಆತ್ಮೀಯ ಗೆಳೆಯ ಸಿದ್ಧಾರ್ಥ ಅವರ ನಿಧನದ ಸುದ್ದಿ ತಿಳಿದು ಆಘಾತಗೊಂಡಿದ್ದೇನೆ. ಕಳೆದ 25 ವರ್ಷಗಳ ಸ್ನೇಹಿತ ಸಿದ್ಧಾರ್ಥ ಅವರು ಕರ್ನಾಟಕದ ಕಾಫಿ ಉದ್ಯಮವನ್ನು ವಿಶ್ವಕ್ಕೆ ಪರಿಚಯಿಸಿದ್ದರು. ಸಹಸ್ರಾರು ನೌಕರರಿಗೆ ತಮ್ಮ ಸಂಸ್ಥೆಗಳಲ್ಲಿ ಅವಕಾಶ ಕಲ್ಪಿಸಿದ್ದರು. ಅವರ ನಿಧನದಿಂದ ಕರ್ನಾಟಕ ಶ್ರೇಷ್ಠ ಉದ್ಯಮಿಯೊಬ್ಬರನ್ನು ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News