ದಾವಣಗೆರೆ: ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ

Update: 2019-08-04 12:28 GMT

ದಾವಣಗೆರೆ, ಆ.4: 21 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದ ದಾವಣಗೆರೆ ತಾಲೂಕಿನ ಅರಸಾಪುರ ಗ್ರಾಮದ ಯೋಧ ದೇವನಾಯ್ಕ್ ಅವರನ್ನು ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಿ ನಂತರ ಮೆರವಣೆಗೆ ಮೂಲಕ ಗ್ರಾಮಕ್ಕೆ ಬರಮಾಡಿಕೊಳ್ಳಲಾಯಿತು. 

ಈ ವೇಳೆ ಎಸ್.ಟಿ.ವೀರೇಶ್, ಚಂದ್ರನಾಯ್ಕ ಶಿವನಗೌಡ್ ಪಾಟೀಲ್, ಟಿಂಕರ್ ಮಂಜಣ್ಣ, ಆಶೋಕ ನಾಯ್ಕ, ಪವನ್ ರಾಜ್ ಹಾಗೂ ಅರಸಾಪುರ ಗ್ರಾಮಸ್ಥರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News